September 6, 2026
ಅಪರಾಧ ಸುದ್ದಿ

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

ನಿಡ್ಲೆ : ಇಲ್ಲಿಯ ಆನಂದ ವೇಲ್ನೇಸ್ ರೆಸಾಟ್೯
ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊವ೯ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ
ನ.15 ರಂದು ತಡ ರಾತ್ರಿ ಸಂಭವಿಸಿದೆ.
ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20ವ.) ಮೃತಪಟ್ಟ ಯುವಕ.
‌ಮನೀಶ್ ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು
ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!