July 23, 2026
ಶಾಲಾ ಕಾಲೇಜು

ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ

ಬೆಳ್ತಂಗಡಿ :ನ. 15 ರಂದು ವಸತಿ ಶಾಲೆ ಮುಗುಳಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ SDM ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ


ಕಾರ್ತಿಕ್ ಪ್ರಸಾದ್ 6ನೇ ಆಶುಭಾಷಣ ಪ್ರಥಮ,
ದಿಶಾ ಡಿಎ 6ನೇ ಕ್ಲೇ ಮಾಡಲಿಂಗ್ ಪ್ರಥಮ ,
ಅಹನ್ ಜೈನ್ 4ನೇ ಕ್ಲೇ ಮಾಡಲಿಂಗ್ ಪ್ರಥಮ ,
ಯಶ್ವಿತ್ 3ನೇ ಚಿತ್ರಕಲೆ ಪ್ರಥಮ,
ಅನಘ ಎ ಜಿ 6ನೇ ಅಭಿನಯ ಗೀತೆ ಪ್ರಥಮ,
ಅಭಿಜ್ಞಾ 6ನೇ ಇಂಗ್ಲಿಷ್ ಕಂಠಪಾಠ ಪ್ರಥಮ ,
ನಿಯತಿ ಭಟ್ 2ನೇ ಸಂಸ್ಕೃತ ಪಠಣ ದ್ವಿತೀಯ,
ಅಹನ್ ಜೈನ್ 4 ನೇ ದೇಶಭಕ್ತಿ ಗೀತೆ ದ್ವಿತೀಯ,
ದಿಶಾನ್ 6ನೇ ಮಿಮಿಕ್ರಿ ದ್ವಿತೀಯ,
ಹರ್ಷಿಕ 4ನೇ ಕಥೆ ಹೇಳುವುದು ದ್ವಿತೀಯ,
ಐಶಾಲಿ ಪಿ ಎಸ್ 4ನೇ ಛದ್ಮವೇಶ ತೃತೀಯ,
ದೈವಿಕ್ ರೈ 4ನೇ ಇಂಗ್ಲಿಷ್ ಕಂಠಪಾಠ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಇವರಿಗೆ ಪ್ರಮೀಳಾ ಪೂಜಾರಿ, ಜಯರಾಮ್, ಜೆಸಿಂತಾ ರೋಡ್ರಿಗಸ್, ರಮ್ಯಾ, ಸ್ವಾತಿ,ನಯನ, ಸೌಮ್ಯ ಪಿ, ಜಯಲಕ್ಷ್ಮಿ, ನೀತಾ, ಪವಿತ್ರ ತರಬೇತಿಯನ್ನು ನೀಡಿರುತ್ತಾರೆ.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತಿದ್ದರು

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನದ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!