26.4 C
ಪುತ್ತೂರು, ಬೆಳ್ತಂಗಡಿ
September 9, 2026
ಅಭಿನಂದನೆ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

ಕಳೆಂಜ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದ್ದು, ಭಾರತಿ ಅವರು ಉತ್ತಮ ಕೃಷಿಕರಾಗಿದ್ದು ಹೈನುಗಾರಿಕೆಯಲ್ಲು ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ

Related posts

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಪ್ರೇಮಲತಾ ರವರಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!