37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಆಯ್ಕೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿ. ಪಂ. ದ.ಕ. ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ನಡೆದ ಜಿಲ್ಲಾಮಟ್ಟದ 14 ರ ವಯೋಮಾನದ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಶರ್ವಿನ್ ಮೋನಿಸ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸಾಧನೆಗೈದ ವಿದ್ಯಾರ್ಥಿಯನ್ನು ಹಾಗೂ ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಇವರನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀರ ಡಿಸೋಜಾ, ಶಿಕ್ಷಕ- ಶಿಕ್ಷಕೇತರ ವೃಂದ, ಶಿಕ್ಷಕ-ರಕ್ಷಕ ಸಂಘ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ನಾವೂರು: ಮೋನಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!