September 6, 2026
ಅಪರಾಧ ಸುದ್ದಿ

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

ನಿಡ್ಲೆ : ಇಲ್ಲಿಯ ಆನಂದ ವೇಲ್ನೇಸ್ ರೆಸಾಟ್೯
ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊವ೯ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ
ನ.15 ರಂದು ತಡ ರಾತ್ರಿ ಸಂಭವಿಸಿದೆ.
ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20ವ.) ಮೃತಪಟ್ಟ ಯುವಕ.
‌ಮನೀಶ್ ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು
ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

Suddi Udaya
error: Content is protected !!