23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಬಳಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತ ಬರುತ್ತಿರುವ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಇಂದು ಸಂಜೆ ಬೆಂಕಿ ಬಿದ್ದು ಆಟೋ ಸಹಿತ ಹೊತ್ತಿ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆಯಿತೊ. ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ. ಬೆಂಕಿ ಬಿದ್ದಿರ ಬಹುದೇ ಎಂದು ತನಿಖೆಯಿಂದ ತಿಳಿದು ಬರಬೇಕಾಗಿದೆ. ಈಗಾಗಲೇ ಬೆಂಕಿ ನಂದಿಸುವ ಕೆಲಸ ನಡೆದಿದೆ.

Related posts

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!