ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಬಳಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತ ಬರುತ್ತಿರುವ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಇಂದು ಸಂಜೆ ಬೆಂಕಿ ಬಿದ್ದು ಆಟೋ ಸಹಿತ ಹೊತ್ತಿ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆಯಿತೊ. ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ. ಬೆಂಕಿ ಬಿದ್ದಿರ ಬಹುದೇ ಎಂದು ತನಿಖೆಯಿಂದ ತಿಳಿದು ಬರಬೇಕಾಗಿದೆ. ಈಗಾಗಲೇ ಬೆಂಕಿ ನಂದಿಸುವ ಕೆಲಸ ನಡೆದಿದೆ.

Related posts

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya
error: Content is protected !!