30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಬೆಳ್ತಂಗಡಿವರದಿ

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕೋಸ್ಕರ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸದ ನಿವಾಸದ ಶಿಲಾನ್ಯಾಸ ನವೆಂಬರ್ 23 ತಾರೀಖಿನಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರದ ತಾಲೂಕು ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಉಪಾಧ್ಯಕ್ಷರಾದ ಸುಂದರ ಪೂಜಾರಿ, ಮಾಜಿ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಕ್ಕ, ಸಿಎ ಬ್ಯಾಂಕ್ ಶಿರ್ಲಾಲು ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಕೋಶಾಧಿಕಾರಿ ಚಿದಾನಂದ ಇಂಚರ, ಸದಸ್ಯರುಗಳಾದ ಯಶೋಧರ ಸುವರ್ಣ, ರಮೇಶ್ ಪೂಜಾರಿ, ಚಂದ್ರಶೇಖರ ಸೂರ್ಲೋಡಿ, ರಮೇಶ್ ಸಿಎ ಬ್ಯಾಂಕ್, ಪ್ರಶಾಂತ್ ಇಂದ್ರಪ್ರಸ್ಥ, ನಂದ ಕುಮಾರ್, ರಮೇಶ್ ಆಚಾರಿಬೆಟ್ಟು,ದಿವಾಕರ ಜಾರಿಗೆದಡಿ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಅಧ್ಯಕ್ಷ ಸದಾಶಿವ ಪೂಜಾರಿ ಊರ ಯುವಬಿಲ್ಲವ ವೇದಿಕೆ ಅಧ್ಯಕ್ಷ ಜ್ಞಾನೇಶ್ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶೋಭ ಗೋಣಗುರಿ, ಯುವವಾಹಿನಿ ಸಂಚಾಲನ ಸಮಿತಿ ಅಧ್ಯಕ್ಷ ಯತೀಶ್ ಕರಂಬಾರು, ಬ್ರಹ್ಮ ಬೈದರ್ಕಳ ಗರಡಿ ಜಾತ್ರಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ, ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ, ಗೆಜ್ಜೆಗಿರಿ ಗ್ರಾಮ ಸಮಿತಿಯ ಅಧ್ಯಕ್ಷ ಉಮೇಶ್ ಸುವರ್ಣ, ಕಾರ್ಯದರ್ಶಿ ಅಶೋಕ ಮಡೆಮಾರು, ಶಿವಾನಂದ ಮಜಲಪಲ್ಕೆ, ಹರೀಶ್ ನೇತ್ರಬೈಲು, ಆನಂದ ಪೂಜಾರಿ ಕರಂಬಾರು, ಹರೀಶ್ ಎಚ್.ಎಸ್ ಆಟೋ, ಗಿರೀಶ್ ಹಾಗೂ ಶಿರ್ಲಾಲು ಕರಂಬಾರು ಗ್ರಾಮಸ್ಥರು ಸೇರಿದ್ದರು.

ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಸಾದ್ ಎಂಕೆ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು.

Related posts

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!