September 6, 2026
ಅಪರಾಧ ಸುದ್ದಿ

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

ನಿಡ್ಲೆ : ಇಲ್ಲಿಯ ಆನಂದ ವೇಲ್ನೇಸ್ ರೆಸಾಟ್೯
ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊವ೯ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ
ನ.15 ರಂದು ತಡ ರಾತ್ರಿ ಸಂಭವಿಸಿದೆ.
ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20ವ.) ಮೃತಪಟ್ಟ ಯುವಕ.
‌ಮನೀಶ್ ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು
ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya
error: Content is protected !!