23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

ನಿಡ್ಲೆ : ಇಲ್ಲಿಯ ಆನಂದ ವೇಲ್ನೇಸ್ ರೆಸಾಟ್೯
ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊವ೯ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ
ನ.15 ರಂದು ತಡ ರಾತ್ರಿ ಸಂಭವಿಸಿದೆ.
ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20ವ.) ಮೃತಪಟ್ಟ ಯುವಕ.
‌ಮನೀಶ್ ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು
ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya
error: Content is protected !!