25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ

ಬೆಳ್ತಂಗಡಿ :ನ. 15 ರಂದು ವಸತಿ ಶಾಲೆ ಮುಗುಳಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ SDM ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ


ಕಾರ್ತಿಕ್ ಪ್ರಸಾದ್ 6ನೇ ಆಶುಭಾಷಣ ಪ್ರಥಮ,
ದಿಶಾ ಡಿಎ 6ನೇ ಕ್ಲೇ ಮಾಡಲಿಂಗ್ ಪ್ರಥಮ ,
ಅಹನ್ ಜೈನ್ 4ನೇ ಕ್ಲೇ ಮಾಡಲಿಂಗ್ ಪ್ರಥಮ ,
ಯಶ್ವಿತ್ 3ನೇ ಚಿತ್ರಕಲೆ ಪ್ರಥಮ,
ಅನಘ ಎ ಜಿ 6ನೇ ಅಭಿನಯ ಗೀತೆ ಪ್ರಥಮ,
ಅಭಿಜ್ಞಾ 6ನೇ ಇಂಗ್ಲಿಷ್ ಕಂಠಪಾಠ ಪ್ರಥಮ ,
ನಿಯತಿ ಭಟ್ 2ನೇ ಸಂಸ್ಕೃತ ಪಠಣ ದ್ವಿತೀಯ,
ಅಹನ್ ಜೈನ್ 4 ನೇ ದೇಶಭಕ್ತಿ ಗೀತೆ ದ್ವಿತೀಯ,
ದಿಶಾನ್ 6ನೇ ಮಿಮಿಕ್ರಿ ದ್ವಿತೀಯ,
ಹರ್ಷಿಕ 4ನೇ ಕಥೆ ಹೇಳುವುದು ದ್ವಿತೀಯ,
ಐಶಾಲಿ ಪಿ ಎಸ್ 4ನೇ ಛದ್ಮವೇಶ ತೃತೀಯ,
ದೈವಿಕ್ ರೈ 4ನೇ ಇಂಗ್ಲಿಷ್ ಕಂಠಪಾಠ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಇವರಿಗೆ ಪ್ರಮೀಳಾ ಪೂಜಾರಿ, ಜಯರಾಮ್, ಜೆಸಿಂತಾ ರೋಡ್ರಿಗಸ್, ರಮ್ಯಾ, ಸ್ವಾತಿ,ನಯನ, ಸೌಮ್ಯ ಪಿ, ಜಯಲಕ್ಷ್ಮಿ, ನೀತಾ, ಪವಿತ್ರ ತರಬೇತಿಯನ್ನು ನೀಡಿರುತ್ತಾರೆ.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತಿದ್ದರು

Related posts

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!