30.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಬಳಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತ ಬರುತ್ತಿರುವ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಇಂದು ಸಂಜೆ ಬೆಂಕಿ ಬಿದ್ದು ಆಟೋ ಸಹಿತ ಹೊತ್ತಿ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆಯಿತೊ. ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ. ಬೆಂಕಿ ಬಿದ್ದಿರ ಬಹುದೇ ಎಂದು ತನಿಖೆಯಿಂದ ತಿಳಿದು ಬರಬೇಕಾಗಿದೆ. ಈಗಾಗಲೇ ಬೆಂಕಿ ನಂದಿಸುವ ಕೆಲಸ ನಡೆದಿದೆ.

Related posts

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!