25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

ಕಳೆಂಜ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದ್ದು, ಭಾರತಿ ಅವರು ಉತ್ತಮ ಕೃಷಿಕರಾಗಿದ್ದು ಹೈನುಗಾರಿಕೆಯಲ್ಲು ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

Suddi Udaya
error: Content is protected !!