September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

ಉಜಿರೆ:ನ15. ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಪ್ರಾಂಶುಪಾಲ ಸುರೇಶ್ ಮಹಲಿಂಗಾಪುರ್ ಹಾಗೂ ಮಂಗಳೂರಿನ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಬಬಿತ ಸೂರಜ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!