26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಬೆಳ್ತಂಗಡಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.

ಸದ್ರಿ ಸಮಯದಲ್ಲಿ ಕನ್ನಡ ಸೇನೆ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ, ಶುಚಿತ್ವ, ರೋಗಿಗಳ ಆರೈಕೆ, ಆಸ್ಪತ್ರೆ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಡಾ.ಮಹೇಂದ್ರ, ನರ್ಸಿಂಗ್ ಸುಪರಿಂಟೆಂಟ್ ಪೊನ್ನಮ್ಮ, ಮಮತಾ ಮಾಟಿ೯ಸ್, ಕನ್ನಡ ಸೇನೆ ಮುಖಂಡರು ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!