July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

ಬೆಳ್ತಂಗಡಿ: ಅಟಲ್ ಜನ್ಮ ಶತಾಬ್ದಿ, ಬಿರ್ಸಾ ಮುಂಡಾ 150ನೇ ಜನ್ಮ ವರ್ಷಾಚರಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗುಮಂತ್ ಗತಿವಿಧಿ ಇಂದ ನೆರಿಯ ಗ್ರಾಮದ ಕೋಲೋಡಿ ಪರಿಸರದ ಮಲೆಕುಡಿಯ ಸಮುದಾಯದ ಬಂಧುಗಳ ಸುಮಾರು 75 ಮನೆಗಳಿಗೆ ಕಿಟ್ ನೀಡುವುದರ ಮೂಲಕ ಧಾರ್ಮಿಕ ಮುಖಂಡರು ಯುವ ನಾಯಕರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಬಹಳ ವಿಶಿಷ್ಟವಾಗಿ ಆಚರಿಸಿದರು.

ಊರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ಪ್ರಾರ್ಥನೆ ಮಾಡಿ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ಕಾಲೋನಿಯ ಹಿರಿಯ ಮುಖಂಡರು ಮಂಜಪ್ಪ ಎಮ್ ಕೆ, ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯ ಬಾಬು ಗೌಡ ಪರ್ಪಳ, ಬಿ. ಎಮ್. ಎಸ್ ಜಿಲ್ಲಾ ಅಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್, ರಾಷ್ಟ್ರೀಯ ಸ್ವಯ ಸೇವಕ ಸಂಘದ ಗುಮಂತ್ ಕಾರ್ಯದ ಮಂಗಳೂರು ವಿಭಾಗ ಸಹ ಸಾಯೋಜಕ್ ಪ್ರಮುಖರಾದ ಸುದರ್ಶನ್ ವಿ ಕನ್ಯಾಡಿ, ಬಿ ಎಮ್ ಎಸ್ ಮಂಗಳೂರು ಜಿಲ್ಲಾ ಸಂಘಟನೆ ಕಾರ್ಯದಸ್ ಕುಮಾರನಾಥ್ ಶೆಟ್ಟಿ, ಸಂಫದ ಪ್ರಮುಖ ಅಕ್ಷಯ್ ಲೋಕಯ್ಯ ಗೌಡ ನೆರಿಯ, ನಿತ್ಯಾನಂದ ಗೌಡ ನೆರಿಯ, ಯುವ ವಕೀಲ ನರೇಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ನಾವೂರು ಶಕ್ತಿ ಕೇಂದ್ರ ಅಧ್ಯಕ್ಷ ಪ್ರದೀಪ್ ನಾಗಜೆ, ಪೆರ್ಲ ಬಜಾಪ ಮುಖಂಡ ಬಾಲಚಂದ್ರ,ಭರತ್ ಗೌಡ ಕುಪ್ಪೆಟ್ಟಿ, ಪ್ರಜಿತ್ ಕೊಯ್ಯುರು, ಹಾಗೂ ಹಲವಾರು ಮುಖಂಡರು ಉಪಸ್ಥಿತರಿದ್ದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!