September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರೀಕೃತ ಭತ್ತದ ನಾಟಿಗೆ ಚಾಲನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya
error: Content is protected !!