July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya
error: Content is protected !!