22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀರಾಮ ರಾಮ ನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಬಳಗದ ಗೌರವಧ್ಯಕ್ಷ ಉದಯ ಬಿ.ಕೆ ಇವರ ಉಪಸ್ಥಿತಿಯಲ್ಲಿ ಬಂದಾರು ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶ್ರೀಧರ ಯಾನೆ ಡೀಕಯ್ಯ, ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲಪ್ಪ ಕುಂಬಾರ, ಜತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಬಿ ಕೆ ಹಾಗೂ ಖಜಾಂಚಿಯಾಗಿ ವಿಶ್ವನಾಥ್ ಕುಲಾಲ್ ಇವರುಗಳನ್ನು ಸರ್ವನುಮತಗಳಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಗದ ಹಿರಿಯ ಸದಸ್ಯರಾದ ಪ್ರಕಾಶ್ ಕೆ, ಉಮೇಶ್, ಲಿಂಗಪ್ಪ ಕುಂಬಾರ, ಶಿವರಾಮ ಮುಂತಾದ ಅನೇಕ ಸದಸ್ಯರು ಉಪಸ್ಥಿತರಿದ್ದರು ಬಳಗದ ಮೂಲಕ ಈ ವರ್ಷ ನಡೆಯ ಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya
error: Content is protected !!