September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!