July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!