25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!