September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

ಪೆರಾಡಿ: ಮಡಂತ್ಯಾರುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದಲ್ಲಿ ಕೃಷಿ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಪರಿಗಣಿಸಿ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

ಸಂಘದ ಸಮಗ್ರ ಕೃಷಿ ರೈತ ಸದಸ್ಯರಾದ ಕಾಂತಪ್ಪ ಪೂಜಾರಿ ಕಲ್ಬೆಟ್ಟು ಕಾಶಿಪಟ್ಣ, ಪ್ರಸನ್ನ ದೇವಿ ವೀರನಿವಾಸ ಹೊಸಂಗಡಿ, ಜಾರಪ್ಪ ಪೂಜಾರಿ ಕಲ್ಲೊಟ್ಟು ಮರೋಡಿ ಇವರನ್ನು ಸನ್ಮಾನಿಸಲಾಯಿತು.

ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ, ಸಿಇಓ ಹೇಮಾ,ನಿರ್ದೇಶಕರಾದ ಎನ್.ಆರ್ ಸೀತರಾಮ ರೈ,ಪ್ರವೀಣ್ ಗಿಲ್ಬರ್ಟ್ ಪಿಂಟೋ,ದೇವಕಿ ಡಿ ಶೆಟ್ಟಿ, ಸುಜಾತ,ಕೃಷ್ಣಪ್ಪ,ರಾಜೇಶ್ ಎನ್ ಶೆಟ್ಟಿ, ಸುರೇಶ್ ಅಂಚನ್,ಅಕ್ಷಯ ಕುಮಾರ್,ವಿಜಯ ನಾಯ್ಕ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಕೋಟ್ಯಾನ್ ಅಭಿನಂದಿಸಿದರು.

Related posts

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya
error: Content is protected !!