ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ : ಹೈ ಕೋರ್ಟ್ ವಕೀಲರಾದ ನಾರಾಯಣ ಸ್ವಾಮಿ ನ.17 ರಂದು ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನಕ್ಕೆ ಭೇಟಿ ನೀಡಿದರು.

ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಹೈಕೋರ್ಟ್ ಖ್ಯಾತ ವಕೀಲ ನಾರಾಯಣ ಸ್ವಾಮಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಹೊಸ ಅಧ್ಯಕ್ಷ ಅಲೋಶಿಯಸ್ ಎಸ್‌.ಲೋಬೊ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಎಮ್, ಉಷಾ.ಎನ್.ಜಿ, ಅಸ್ಮಾ, ಮಮ್ತಾಜ್ ಬೇಗಂ, ಸಂದೀಪ್ ಡಿ’ಸೋಜಾ ಇವರನ್ನು ನಾರಾಯಣ ಸ್ವಾಮಿ ಶಾಲು ಹಾಕಿ ಗೌರವಿಸಿದರು.

ನಾರಾಯಣ ಸ್ವಾಮಿ ಭೇಟಿ ವೇಳೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ಸ್ವಾಗತಿಸಿಕೊಂಡರು. ಜೊತೆಯಲ್ಲಿ ಸದಸ್ಯರಾದ ಮನೋಹನ್ ಕುಮಾರ್, ಪ್ರಶಾಂತ್ , ಶ್ರೀನಿವಾಸ್ ಗೌಡ, ವಸಂತ ಮರಕಡ, ಸೇವಿಯಾರ್ ಪಾಲೇಲಿ, ಉಷಾ, ಮಮ್ತಾಜ್ ಬೇಗಂ, ಶಿವಕುಮಾರ್, ಸ್ವರ್ಣ ಲತಾ, ನವಾಝ್, ಅಸ್ಮಾ, ಲತಾ ಭಾಗಿಯಾಗಿದ್ದರು.

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya
error: Content is protected !!