23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಅರಸಿನಮಕ್ಕಿ: ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಹವಿಷ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸುಮವತಿ, ಅರಸಿನಮಕ್ಕಿ ಗ್ರಾ.ಪಂ. ಸದಸ್ಯರಾದ ಪ್ರೇಮಚಂದ್ರ, ಪುಷ್ಪ, ಆರೋಗ್ರ ಕಾರ್ಯಕರ್ತೆ ಪುಟ್ಟಮ್ಮ, ಆಶಾ ಕಾರ್ಯಕರ್ತೆ ಪಾರ್ವತಿ ಉಪಸ್ಥಿತರಿದ್ದರು.

ಅಂಗನವಾಡಿ ಸಹಾಯಕಿ ಚಂದ್ರವತಿ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಭಾರತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳ ಪೋಷಕರು, ಬಾಲ ವಿಕಾಸ ಸಮಿತಿ ಸದಸ್ಯರು , ಗ್ರಾಮಸ್ಥರಯ ಉಪಸ್ಥಿತರಿದ್ದರು.

Related posts

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya
error: Content is protected !!