22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

ಉಜಿರೆ:ನ15. ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಪ್ರಾಂಶುಪಾಲ ಸುರೇಶ್ ಮಹಲಿಂಗಾಪುರ್ ಹಾಗೂ ಮಂಗಳೂರಿನ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಬಬಿತ ಸೂರಜ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya
error: Content is protected !!