22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಉಜಿರೆ: ಇಲ್ಲಿಯ ರೆಂಜಾಳ ನಿವಾಸಿಯಾದ ಪ್ರಮೋದ್ ಗೌಡ(37ವ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನ.17ರಂದು ಮುಂಜಾನೆ ನಿಧನರಾದರು.

ಇವರು ಪೈಂಟಿಂಗ್ ಮಾಡುವಾಗ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಪತ್ನಿ, ಹೆಣ್ಣು ಮಗು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
error: Content is protected !!