22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

.

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಬೆಳ್ತಂಗಡಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.

ಸದ್ರಿ ಸಮಯದಲ್ಲಿ ಕನ್ನಡ ಸೇನೆ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆ, ಶುಚಿತ್ವ, ರೋಗಿಗಳ ಆರೈಕೆ, ಆಸ್ಪತ್ರೆ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಡಾ.ಮಹೇಂದ್ರ, ನರ್ಸಿಂಗ್ ಸುಪರಿಂಟೆಂಟ್ ಪೊನ್ನಮ್ಮ, ಮಮತಾ ಮಾಟಿ೯ಸ್, ಕನ್ನಡ ಸೇನೆ ಮುಖಂಡರು ಉಪಸ್ಥಿತರಿದ್ದರು.

Related posts

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya
error: Content is protected !!