25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ. ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಪೂರ್ವಸಿದ್ಧತೆಯ ಬಗ್ಗೆ ಭಕ್ತಾದಿಗಳ ಸಮಾಲೋಚನ ಸಭೆಯನ್ನು ನ 16 ರoದು ದೇವಸ್ಥಾನದ ವಠಾರದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ನೂತನ ಬೆಳ್ಳಿಹಬ್ಬ ಆಚರಣ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಪ್ರಧಾನ ಕಾರ್ಯದರ್ಶಿಗಳಾಗಿ ದಿನೇಶ್ ನಾಯ್ಕ ಕೋಟೆ. ಮತ್ತು ವಿಜಯ ಗೌಡ ಅಗರಿ, ಕಾರ್ಯದರ್ಶಿಯಾಗಿ ಪ್ರವೀಣ್ ದೇವಾಡಿಗ ಗಾಣದಕೊಟ್ಟಿಗೆ, ಭವ್ಯ ಗೌಡ ಅಗರಿ, ದೀನಾವತಿ ಗೌಡ ಬೈಲಂಗಡಿ, ಉಪಾಧ್ಯಕ್ಷರಾಗಿ ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ರಮೇಶ್ ನಾಯ್ಕ ಕೋಟೆ, ಶೇಖರ ಗೌಡ ಪರಾರಿ, ಆನಂದ ನಾಯ್ಕ ಕೋಟೆ, ಆನಂದ ಗೌಡ ಬಾರೆ, ಅರುಣ್ ಅಗರಿ, ಸುಮತಿ ಬರಮೇಲು, ಜಯಂತಿ ನೆಲ್ಲಿಗುಡ್ಡೆ, ಶಾರದ ಗೌಡ ಪಿತ್ತಿಲು, ಸಂಚಾಲಕರಾಗಿ ಅಣ್ಣಿ ಗೌಡ ಹೊಸಹೊಕ್ಲು, ಶಾಜಿಮೋಹನ್ ಮೂರ್ಜೆ, ಸಹ ಸಂಚಾಲಕರಾಗಿ ಬಾಲಕೃಷ್ಣ ಗೌಡ ಪಾದೆ, ಶಶಿಧರ ಗೌಡ ಪಿತ್ತಲು, ಕೋಶಾಧಿಕಾರಿಯಾಗಿ ದಿವಾಕರ ಪೂಜಾರಿ ಕಲೆಂಜೊಟ್ಟು, ಗೌರವ ಸಲಹೆಗಾರರಾಗಿ ರಮೇಶ್ ಗೌಡ ಹಳೆ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya
error: Content is protected !!