25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಸತ್ ಸಂಕಲ್ಪಗಳೇ ಪುಣ್ಯ ಪ್ರೇರಣವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳವು ಬಹುಮುಖೀ ಜನೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಲೇ ಬೆಳೆಯುತ್ತಾ ಬಂದಿದೆ.

ಲಕ್ಷ ದೀಪೋತ್ಸವದ ಭಕ್ತಿಯ ಸಂಭ್ರಮದಲ್ಲಿರುವ ಶ್ರೀ ಕ್ಷೇತ್ರಕ್ಕೆ 13ನೇ ವರ್ಷದ ಭಕ್ತಿಯ ನಡಿಗೆಯಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಪಾದಯಾತ್ರೆಗೆ ವಿಶೇಷವಾಗಿ ಮೆರಗನ್ನು ನೀಡುವವರು ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್ ರವರು. ಈ ವರ್ಷ ಆನೆಗಳು,ದೊಡ್ಡ ಗಾತ್ರದ ಶಿವನ ಮೂರ್ತಿ ಎಲ್ಲರ ಗಮನ ಸೆಳೆಯಿತು.ಕ್ಷೇತ್ರದ ಧರ್ಮಾಧಿಕಾರಿ ಡಾ ಹೆಗ್ಗಡೆಯವರು ಮೋಹನ್ ಕುಮಾರ್ ಪಾದಯಾತ್ರೆಗೆ ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya
error: Content is protected !!