July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಸತ್ ಸಂಕಲ್ಪಗಳೇ ಪುಣ್ಯ ಪ್ರೇರಣವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳವು ಬಹುಮುಖೀ ಜನೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಲೇ ಬೆಳೆಯುತ್ತಾ ಬಂದಿದೆ.

ಲಕ್ಷ ದೀಪೋತ್ಸವದ ಭಕ್ತಿಯ ಸಂಭ್ರಮದಲ್ಲಿರುವ ಶ್ರೀ ಕ್ಷೇತ್ರಕ್ಕೆ 13ನೇ ವರ್ಷದ ಭಕ್ತಿಯ ನಡಿಗೆಯಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಪಾದಯಾತ್ರೆಗೆ ವಿಶೇಷವಾಗಿ ಮೆರಗನ್ನು ನೀಡುವವರು ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್ ರವರು. ಈ ವರ್ಷ ಆನೆಗಳು,ದೊಡ್ಡ ಗಾತ್ರದ ಶಿವನ ಮೂರ್ತಿ ಎಲ್ಲರ ಗಮನ ಸೆಳೆಯಿತು.ಕ್ಷೇತ್ರದ ಧರ್ಮಾಧಿಕಾರಿ ಡಾ ಹೆಗ್ಗಡೆಯವರು ಮೋಹನ್ ಕುಮಾರ್ ಪಾದಯಾತ್ರೆಗೆ ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!