38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya
error: Content is protected !!