July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya
error: Content is protected !!