September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ ದೂರಿನಂತೆ ಅವರ ಪತ್ನಿ ಆಯಿಷಾ ಎಂ ಕುಬ್ರಾ, (42 ವರ್ಷ) ರವರು ನ.14 ರಂದು ಅವರು ವಾಸವಿರುವ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಎನ್ ಸಿ ರೋಡ್ ಎಂಬಲ್ಲಿಂದ ಕಾಣೆಯಾಗಿದ್ದಾರೆ.

ಈ ವ್ಯಕ್ತಿಯ ಇರುವಿಕೆಯ ಬಗ್ಗೆ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಪುಂಜಾಲಕಟ್ಟೆ ಪೊಲೀಸ್ ಠಾಣೆ (8277986416,
8277986417) ಅಥವಾ ದ.ಕ ಜಿಲ್ಲಾ ಕಂಟ್ರೋಲ್ ರೂಂ (0824-2220500) ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!