22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಪಿಲಿಗೂಡು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಜಮೀಲಾ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ.

ಅವರು ಉತ್ತಮ ಕ ಹೈನುಗಾರಿಕೆಯಲ್ಲಿ ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ.

Related posts

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!