37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀರಾಮ ರಾಮ ನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಬಳಗದ ಗೌರವಧ್ಯಕ್ಷ ಉದಯ ಬಿ.ಕೆ ಇವರ ಉಪಸ್ಥಿತಿಯಲ್ಲಿ ಬಂದಾರು ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶ್ರೀಧರ ಯಾನೆ ಡೀಕಯ್ಯ, ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲಪ್ಪ ಕುಂಬಾರ, ಜತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಬಿ ಕೆ ಹಾಗೂ ಖಜಾಂಚಿಯಾಗಿ ವಿಶ್ವನಾಥ್ ಕುಲಾಲ್ ಇವರುಗಳನ್ನು ಸರ್ವನುಮತಗಳಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಗದ ಹಿರಿಯ ಸದಸ್ಯರಾದ ಪ್ರಕಾಶ್ ಕೆ, ಉಮೇಶ್, ಲಿಂಗಪ್ಪ ಕುಂಬಾರ, ಶಿವರಾಮ ಮುಂತಾದ ಅನೇಕ ಸದಸ್ಯರು ಉಪಸ್ಥಿತರಿದ್ದರು ಬಳಗದ ಮೂಲಕ ಈ ವರ್ಷ ನಡೆಯ ಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!