September 6, 2026
Uncategorized

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀರಾಮ ರಾಮ ನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಬಳಗದ ಗೌರವಧ್ಯಕ್ಷ ಉದಯ ಬಿ.ಕೆ ಇವರ ಉಪಸ್ಥಿತಿಯಲ್ಲಿ ಬಂದಾರು ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶ್ರೀಧರ ಯಾನೆ ಡೀಕಯ್ಯ, ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲಪ್ಪ ಕುಂಬಾರ, ಜತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಬಿ ಕೆ ಹಾಗೂ ಖಜಾಂಚಿಯಾಗಿ ವಿಶ್ವನಾಥ್ ಕುಲಾಲ್ ಇವರುಗಳನ್ನು ಸರ್ವನುಮತಗಳಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಗದ ಹಿರಿಯ ಸದಸ್ಯರಾದ ಪ್ರಕಾಶ್ ಕೆ, ಉಮೇಶ್, ಲಿಂಗಪ್ಪ ಕುಂಬಾರ, ಶಿವರಾಮ ಮುಂತಾದ ಅನೇಕ ಸದಸ್ಯರು ಉಪಸ್ಥಿತರಿದ್ದರು ಬಳಗದ ಮೂಲಕ ಈ ವರ್ಷ ನಡೆಯ ಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು.

Related posts

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!