23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya
error: Content is protected !!