22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya
error: Content is protected !!