September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya
error: Content is protected !!