25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಸಮಿತಿಯ ಹಾಗೂ ಪೋಷಕರ ಸಹಕಾರದೊಂದಿಗೆ ಆಚರಿಸಲಾಯಿತು.

ಸಮಾರಂಭದಲ್ಲಿ ವೀಣಾ ವಿನೋದ್ ವಿಘ್ನೇಶ್, ಅರುಣಾ, ಅಂಗನವಾಡಿ ಕಾರ್ಯಕರ್ತೆ ಉಷಾಶ್ರೀನಿವಾಸ್, ಅಂ. ಸಹಾಯಕಿ ಪುಷ್ಪವತಿ ಜೋಸೆವ್ವಿನ್ ಪಿಂಟೋ, ಪೋಷಕರಾದ ಪ್ರತಿಮಾ, ಸೌಮ್ಯ, ಕಾವ್ಯಶ್ರೀ, ಸಂಧ್ಯಾ, ಅಕ್ಷತಾ ಹರೀಶ್ , ಮಾಲತಿ, ಲಿಖಿತ, ಜ್ಯೋತಿ, ಗುಲಾಬಿ, ಮಾರ್ಗರೇಟ್, ಸವಿತಾ, ಶ್ರದ್ಧಾ ಹಾಗೂ ಇತರರು ಉಪಸ್ಥಿತರಿದ್ದರು.

ಸಾನಿಧ್ಯ ಪ್ರಾರ್ಥಿಸಿ, ಅಂ.ಕಾರ್ಯಕರ್ತೆ ಸ್ವಾಗತಿಸಿ, ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya
error: Content is protected !!