September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಹೈನುಗಾರಿಕೆಯಲ್ಲಿ ವಿಶೇಷ ಸಾಧನೆ ಮಾಡಿದ ಮುಂಡೂರು ದುರ್ಗಾ ನಗರ ಹಾಲು ಉತ್ಪಾದಕರ ಸಂಘದ ಸದಸ್ಯರಾದ ರೋಷನ್ ಡಿಸೋಜ ರವರಿಗೆ ಮಡಂತ್ಯಾರಿನಲ್ಲಿ‌ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹದಲ್ಲಿ ‘ಕ್ಷೀರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಮುಂಡೂರು ದುರ್ಗಾ ನಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ನಿರ್ದೇಶಕರು ಮತ್ತು ಸದಸ್ಯರು ಮತ್ತು ಕಾರ್ಯದರ್ಶಿ ಚೈತನ್ಯ ಮತ್ತು ರೇವತಿ ಇವರು ಉಪಸ್ಥಿತರಿದ್ದರು.

Related posts

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ಕಾಯರ್ತಡ್ಕ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya
error: Content is protected !!