ಶಿರ್ಲಾಲು: ಹೈನುಗಾರಿಕೆಯಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಸದಸ್ಯರಾದ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ,ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.











