September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಶಿರ್ಲಾಲು: ಹೈನುಗಾರಿಕೆಯಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಸದಸ್ಯರಾದ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ,ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya
error: Content is protected !!