23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ : ಹೈ ಕೋರ್ಟ್ ವಕೀಲರಾದ ನಾರಾಯಣ ಸ್ವಾಮಿ ನ.17 ರಂದು ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನಕ್ಕೆ ಭೇಟಿ ನೀಡಿದರು.

ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಹೈಕೋರ್ಟ್ ಖ್ಯಾತ ವಕೀಲ ನಾರಾಯಣ ಸ್ವಾಮಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಹೊಸ ಅಧ್ಯಕ್ಷ ಅಲೋಶಿಯಸ್ ಎಸ್‌.ಲೋಬೊ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಎಮ್, ಉಷಾ.ಎನ್.ಜಿ, ಅಸ್ಮಾ, ಮಮ್ತಾಜ್ ಬೇಗಂ, ಸಂದೀಪ್ ಡಿ’ಸೋಜಾ ಇವರನ್ನು ನಾರಾಯಣ ಸ್ವಾಮಿ ಶಾಲು ಹಾಕಿ ಗೌರವಿಸಿದರು.

ನಾರಾಯಣ ಸ್ವಾಮಿ ಭೇಟಿ ವೇಳೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ ಸ್ವಾಗತಿಸಿಕೊಂಡರು. ಜೊತೆಯಲ್ಲಿ ಸದಸ್ಯರಾದ ಮನೋಹನ್ ಕುಮಾರ್, ಪ್ರಶಾಂತ್ , ಶ್ರೀನಿವಾಸ್ ಗೌಡ, ವಸಂತ ಮರಕಡ, ಸೇವಿಯಾರ್ ಪಾಲೇಲಿ, ಉಷಾ, ಮಮ್ತಾಜ್ ಬೇಗಂ, ಶಿವಕುಮಾರ್, ಸ್ವರ್ಣ ಲತಾ, ನವಾಝ್, ಅಸ್ಮಾ, ಲತಾ ಭಾಗಿಯಾಗಿದ್ದರು.

Related posts

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!