25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಅರಸಿನಮಕ್ಕಿ: ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಹವಿಷ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸುಮವತಿ, ಅರಸಿನಮಕ್ಕಿ ಗ್ರಾ.ಪಂ. ಸದಸ್ಯರಾದ ಪ್ರೇಮಚಂದ್ರ, ಪುಷ್ಪ, ಆರೋಗ್ರ ಕಾರ್ಯಕರ್ತೆ ಪುಟ್ಟಮ್ಮ, ಆಶಾ ಕಾರ್ಯಕರ್ತೆ ಪಾರ್ವತಿ ಉಪಸ್ಥಿತರಿದ್ದರು.

ಅಂಗನವಾಡಿ ಸಹಾಯಕಿ ಚಂದ್ರವತಿ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಭಾರತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳ ಪೋಷಕರು, ಬಾಲ ವಿಕಾಸ ಸಮಿತಿ ಸದಸ್ಯರು , ಗ್ರಾಮಸ್ಥರಯ ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!