25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರೌಢಶಾಲಾ ವಿಭಾಗದಲ್ಲಿ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿಶ್ರೀ ಪ್ರಥಮ ಸ್ಥಾನ ಹಾಗೂ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!