September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಉಜಿರೆ: ಇಲ್ಲಿಯ ರೆಂಜಾಳ ನಿವಾಸಿಯಾದ ಪ್ರಮೋದ್ ಗೌಡ(37ವ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನ.17ರಂದು ಮುಂಜಾನೆ ನಿಧನರಾದರು.

ಇವರು ಪೈಂಟಿಂಗ್ ಮಾಡುವಾಗ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಪತ್ನಿ, ಹೆಣ್ಣು ಮಗು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya
error: Content is protected !!