22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು , ಉಪ್ಪಿನಂಗಡಿ ಅರಣ್ಯ ಸಹಾಯಕ ಸಂರಕ್ಷಣಾ ಅಧಿಕಾರಿ ಸುಬ್ಬಯ್ಯ ನಾಯ್ಕ್, ಶಿವಮೊಗ್ಗ ಕಾರ್ಯಯೋಜನೆ ವಲಯಾರಣ್ಯಾಧಿಕಾರಿ ನವೀನ್ ಕುಮಾರ್, ವಲಯಾರಣ್ಯಾಧಿಕಾರಿ ಶಿವರಾಜ್ ಮಠದ್ , ತಾಲೂಕು ಸರ್ವೆಯರ್ ಗಳು, ಕಳೆಂಜ ಗ್ರಾ. ಪಂಚಾಯತ್ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಉಪಸ್ಥಿತರಿದ್ದರು.

ಸಭೆಯಲ್ಲಿ 309 ಸರ್ವೇ ಕಾರ್ಯದ ಬಗ್ಗೆ ಚರ್ಚೆಗಳು ನಡೆದವು.

ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ರಾಘವೇಂದ್ರ ಹೆಚ್.ಪಿ ಸ್ವಾಗತಿಸಿ, ವಂದಿಸಿದರು.

Related posts

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya
error: Content is protected !!