July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು , ಉಪ್ಪಿನಂಗಡಿ ಅರಣ್ಯ ಸಹಾಯಕ ಸಂರಕ್ಷಣಾ ಅಧಿಕಾರಿ ಸುಬ್ಬಯ್ಯ ನಾಯ್ಕ್, ಶಿವಮೊಗ್ಗ ಕಾರ್ಯಯೋಜನೆ ವಲಯಾರಣ್ಯಾಧಿಕಾರಿ ನವೀನ್ ಕುಮಾರ್, ವಲಯಾರಣ್ಯಾಧಿಕಾರಿ ಶಿವರಾಜ್ ಮಠದ್ , ತಾಲೂಕು ಸರ್ವೆಯರ್ ಗಳು, ಕಳೆಂಜ ಗ್ರಾ. ಪಂಚಾಯತ್ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಉಪಸ್ಥಿತರಿದ್ದರು.

ಸಭೆಯಲ್ಲಿ 309 ಸರ್ವೇ ಕಾರ್ಯದ ಬಗ್ಗೆ ಚರ್ಚೆಗಳು ನಡೆದವು.

ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ರಾಘವೇಂದ್ರ ಹೆಚ್.ಪಿ ಸ್ವಾಗತಿಸಿ, ವಂದಿಸಿದರು.

Related posts

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
error: Content is protected !!